alex Certify BREAKING : ಶಬರಿಮಲೆ ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ : ಕೋಲಾರ ಮೂಲದ 17 ಕ್ಕೂ ಹೆಚ್ಚು ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಬರಿಮಲೆ ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ : ಕೋಲಾರ ಮೂಲದ 17 ಕ್ಕೂ ಹೆಚ್ಚು ಮಂದಿಗೆ ಗಾಯ

ಎರುಮೇಲಿ: ಶಬರಿಮಲೆ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾದ ಘಟನೆ ಎರುಮೇಲಿಯ ಅತ್ತಿವಲವು ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ಸುಮಾರು 17 ಕ್ಕೂ ಹೆಚ್ಚು ಮಂದಿಗೆಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಕೋಲಾರದಿಂದ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಪಘಾತಕ್ಕೀಡಾಗಿದೆ. ಬಸ್ಸಿನಲ್ಲಿ ಸುಮಾರು 43 ಯಾತ್ರಿಕರು ಇದ್ದರು. ಗಾಯಗೊಂಡವರನ್ನು ಕೊಟ್ಟಾಯಂನ ವೈದ್ಯಕೀಯ ಕಾಲೇಜು ಆಸ್ಪತ್ರೆ, ಕಾಂಜಿರಪಲ್ಲಿ ಜನರಲ್ ಆಸ್ಪತ್ರೆ ಮತ್ತು ಮುಕ್ಕೊಟ್ಟುಥರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...