alex Certify BIG BREAKING NEWS: ತನಿಖಾಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡ ಸೂಪರ್ ಕಾಪ್ ಸಚಿನ್ ವಾಝೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ತನಿಖಾಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡ ಸೂಪರ್ ಕಾಪ್ ಸಚಿನ್ ವಾಝೆ

ಮುಂಬೈ: ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕವನ್ನು ನಾನೇ ಇಟ್ಟಿರುವುದಾಗಿ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಹೇಳಿದ್ದಾರೆ.

ಅಂಬಾನಿ ನಿವಾಸ ಅಂಟಿಲಿಯಾ ಬಳಿ ಸ್ಪೋಟಕ ಇಟ್ಟಿದ್ದ ಕಾರ್ ಕಂಡು ಬಂದಿದ್ದು, ತನಿಖೆ ಕೈಗೊಂಡಿದ್ದ ಎನ್ಐಎ ಸಚಿನ್ ವಾಝೆ ಅವರನ್ನು ಬಂಧಿಸಿ ವಿಚಾರಣೆ ನಡೆಸಿದೆ. ಈ ಪ್ರಕರಣವನ್ನು ಬಗೆಹರಿಸಿ ಸೂಪರ್ ಕಾಪ್ ಆಗಬೇಕೆಂದುಕೊಂಡು ತಾನೇ ಸ್ಪೋಟಕ ಇಟ್ಟಿದ್ದಾಗಿ ಸಚಿನ್ ವಾಝೆ ಎನ್ಐಎ ಎದುರು ತಪ್ಪೊಪ್ಪಿಕೊಂಡಿದ್ದಾರೆನ್ನಲಾಗಿದೆ. ಈ ಪ್ರಕರಣ ಭಾರೀ ತಿರುವು ಪಡೆದು ರಾಜಕೀಯವಾಗಿಯೂ ಬಿರುಗಾಳಿ ಎಬ್ಬಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší