alex Certify ಮೆದುಳಿನ ಶಸ್ತ್ರಚಿಕಿತ್ಸೆಯ ವಾರದ ನಂತರ ಹೊಸ ವಿಡಿಯೋ ಹಂಚಿಕೊಂಡ ಸದ್ಗುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆದುಳಿನ ಶಸ್ತ್ರಚಿಕಿತ್ಸೆಯ ವಾರದ ನಂತರ ಹೊಸ ವಿಡಿಯೋ ಹಂಚಿಕೊಂಡ ಸದ್ಗುರು

ನವದೆಹಲಿ: ತಲೆಯಲ್ಲಿ “ಮಾರಣಾಂತಿಕ” ರಕ್ತಸ್ರಾವದಿಂದ ಬಳಲುತ್ತಿದ್ದ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ಅವರು ಇತ್ತೀಚೆಗೆ ನಂತರ ನವದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಇದೀಗ ಅವರು ಚೇತರಿಸಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಬೆಂಬಲಿಗರೊಂದಿಗೆ ಆರೋಗ್ಯದ ನವೀಕರಣಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಅವರು ಆಸ್ಪತ್ರೆಯ ಕೊಠಡಿಯೊಳಗಿನ ವಿಡಿಯೋ ಹಂಚಿಕೊಂಡಿದ್ದಾರೆ.

ಸದ್ಗುರುಗಳು ನವದೆಹಲಿಯಲ್ಲಿ ಶೀಘ್ರವಾಗಿ ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ ಎಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ ನಲ್ಲಿ ಸದ್ಗುರು ಬರೆದಿದ್ದಾರೆ. ಸದ್ಗುರುಗಳು ತಲೆಯ ಮೇಲೆ ದೊಡ್ಡ ಬ್ಯಾಂಡೇಜ್ ನೊಂದಿಗೆ ಆಸ್ಪತ್ರೆಯ ಹಾಸಿಗೆಯ ಮೇಲೆ ಕುಳಿತು ದಿನಪತ್ರಿಕೆ ಓದುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

https://www.instagram.com/reel/C475zurvuFV/

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...