alex Certify ರೈತರಿಗೆ ಶಾಕಿಂಗ್ ನ್ಯೂಸ್: ನಾಳೆಯಿಂದ ಹತ್ತಿ ಮಾರಾಟ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಶಾಕಿಂಗ್ ನ್ಯೂಸ್: ನಾಳೆಯಿಂದ ಹತ್ತಿ ಮಾರಾಟ ಬಂದ್

ಚಿತ್ರದುರ್ಗ: ಚಿತ್ರದುರ್ಗ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆಗಸ್ಟ್ 6 ರಿಂದ ಹತ್ತಿ ಮಾರಾಟ ನಿಲುಗಡೆ ಮಾಡಲಾಗುವುದು.

ಹತ್ತಿ ಖರೀದಿದಾರು ತಾವು ಖರೀದಿಸಿದ ಹತ್ತಿಯ ಪೇಮೆಂಟ್ ಸರಿಯಾದ ಸಮಯಕ್ಕೆ ನೀಡದೆ ಇರುವುದರಿಂದ ಹತ್ತಿ ದಲ್ಲಾಲರು ರೈತರಿಗೆ ಪೇಮೆಂಟ್ ಮಾಡಲು ಕಷ್ಟವಾಗುತ್ತಿದೆ. ಈ ಹಿನ್ನಲೆಯಲ್ಲಿ ಆಗಸ್ಟ್ 6 ರಿಂದ ಚಿತ್ರದುರ್ಗ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಹತ್ತಿ ಮಾರ್ಕೆಟ್ ನಡೆಸದಿರಲು ಮಾರುಕಟ್ಟೆ ದಲ್ಲಾಲರ ಸಂಘ ತೀರ್ಮಾನಿಸಿದೆ.

ಆದ್ದರಿಂದ ರೈತರು ಆಗಸ್ಟ್ 6 ರಿಂದ ತಾವು ಬೆಳದ ಹತ್ತಿಯನ್ನು ಮಾರುಕಟ್ಟೆ ತರದಿರುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...