alex Certify ಮಗಳ ವಿಚ್ಛೇದನದ ಬಗ್ಗೆ ಮೌನ ಮುರಿದ ಸಮಂತಾ ತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳ ವಿಚ್ಛೇದನದ ಬಗ್ಗೆ ಮೌನ ಮುರಿದ ಸಮಂತಾ ತಂದೆ

ಟಾಲಿವುಡ್‌ನ ತಾರಾ ದಂಪತಿಗಳಾದ ನಾಗ ಚೈತನ್ಯ ಹಾಗೂ ಸಮಂತಾ ತಮ್ಮಿಬ್ಬರ ನಡುವಿನ ವಿಚ್ಛೇದನವನ್ನು ಇನ್‌ಸ್ಟಾಗ್ರಾಂನಲ್ಲಿ ಜಂಟಿ ಹೇಳಿಕೆಯೊಂದರ ಮೂಲಕ ಹಂಚಿಕೊಂಡಿದ್ದು, ಅಭಿಮಾನಿಗಳು ಶಾಕ್‌ ಆಗಿದ್ದಾರೆ.

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್: 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ 4000 ಹುದ್ದೆ

ಇನ್ನು ತಮ್ಮ ಪುತ್ರಿಯ ವಿಚ್ಛೇದನದ ವಿಚಾರವಾಗಿ ಪ್ರತಿಕ್ರಿಯಿಸಿದ ಸಮಂತಾ ತಂದೆ ಜೋಸೆಫ್ ಪ್ರಭು, ಇಬ್ಬರ ನಡುವಿನ ವಿಚ್ಛೇದನದ ವಿಚಾರವಾಗಿ ತಮಗೆ ಏನು ಹೇಳಬೇಕೆಂದೇ ತೋಚುತ್ತಿಲ್ಲ ಎಂದು ತಿಳಿಸಿದ್ದಾರೆ. ಈ ನಿರ್ಧಾರ ತಮಗೆ ಶಾಕ್ ತಂದರೂ ಸಹ, ತನ್ನ ಮಗಳು ಬಹಳ ಆಲೋಚನೆ ಮಾಡಿ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದಿದ್ದಾರೆ.

ಖ್ಯಾತ ನಟನ ನಿವಾಸದ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ……!

ನಟ ನಾಗಾರ್ಜುನ ಅಕ್ಕಿನೇನಿ ಸಹ ತಮ್ಮ ಮಗ ಹಾಗೂ ಸೊಸೆಯ ವಿಚ್ಛೇದನದ ವಿಚಾರದ ಬಗ್ಗೆ ಮಾತನಾಡಿ, ಈ ಬೆಳವಣಿಗೆ ದುರದೃಷ್ಟಕರವಾಗಿದ್ದು, ಇಬ್ಬರಿಗೂ ದೇವರು ಶಕ್ತಿ ನೀಡಲಿ ಎಂದು ಆಶಿಸಿದ್ದಾರೆ. ಪತಿ – ಪತ್ನಿಯರ ನಡುವೆ ಏನಾಗುತ್ತದೋ ಅದೆಲ್ಲಾ ವೈಯಕ್ತಿಕವಾಗಿದ್ದು, ಅದು ಹಾಗೇ ಇರಬೇಕೆಂದ ನಾಗಾರ್ಜುನ, ಸ್ಯಾಮ್ ಹಾಗೂ ಆಕೆ ನಡುವೆ ಏನೇ ಆದರೂ ಇಬ್ಬರೂ ಸಹ ತಮ್ಮ ಪ್ರೀತಿಪಾತ್ರರಾಗೇ ಇರಲಿದ್ದಾರೆ ಎಂದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...