alex Certify ಚಿತ್ರೀಕರಣದ ವೇಳೆ ಅಸ್ವಸ್ಥರಾಗಿದ್ದ ಯುವ ನಟ ಧನುಷ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರೀಕರಣದ ವೇಳೆ ಅಸ್ವಸ್ಥರಾಗಿದ್ದ ಯುವ ನಟ ಧನುಷ್ ವಿಧಿವಶ

ಸಿನಿಮಾ ಚಿತ್ರೀಕರಣಕ್ಕಾಗಿ ಲಡಾಖ್ ಗೆ ತೆರಳಿದ್ದ ಸ್ಯಾಂಡಲ್ವುಡ್ ಚಿತ್ರರಂಗದ ಯುವ ನಟ ಧನುಷ್ ಹವಾಮಾನ ವೈಪರೀತ್ಯದಿಂದ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಸಿನಿಮಾ ಒಂದರ ಚಿತ್ರೀಕರಣಕ್ಕಾಗಿ ಕಳೆದ ವಾರ ಧನುಷ್ ಲಡಾಖ್ ಗೆ ತೆರಳಿದ್ದಾಗ ಉಸಿರಾಟದ ಸಮಸ್ಯೆಯನ್ನು ಎದುರಿಸಿದ್ದರು. ಕೂಡಲೇ ಅವರನ್ನು ಬೆಂಗಳೂರಿಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗಲಿಲ್ಲ.

ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಧನುಷ್ ನಾಯಕ ನಟನಾಗುವ ಹಂಬಲ ಹೊತ್ತು ಬೆಂಗಳೂರಿಗೆ ಬಂದಿದ್ದು, ‘ಸ್ನೇಹಿತ’, ‘ಸಂಪಿಗೆಹಳ್ಳಿ’, ‘ಕೊಟ್ಳೊಲ್ಲಪ್ಪೋ ಕೈ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...