alex Certify ಶಾಲಾ ಪಠ್ಯದಲ್ಲಿ ಬದಲಾವಣೆ ಮಾಡುವುದು ಇನ್ನೂ ಸಾಕಷ್ಟಿದೆ: ಸಾಣೆಹಳ್ಳಿ ಶ್ರೀಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಪಠ್ಯದಲ್ಲಿ ಬದಲಾವಣೆ ಮಾಡುವುದು ಇನ್ನೂ ಸಾಕಷ್ಟಿದೆ: ಸಾಣೆಹಳ್ಳಿ ಶ್ರೀಗಳು

ಬೆಂಗಳೂರು: ಶಾಲಾ ಪಠ್ಯದಲ್ಲಿ ಬದಲಾವಣೆ ಮಾಡುವುದು ಇನ್ನೂ ಸಾಕಷ್ಟು ಇದೆ ಎಂದು ಸಾಣೆಹಳ್ಳಿ ಶ್ರೀಗಳು ಹೇಳಿದ್ದಾರೆ.

ಬೆಂಗಳೂರಿನ ಕೊಂಡಜ್ಜಿಬಸಪ್ಪ ಸಭಾಂಗಣದಲ್ಲಿ ನಡೆದ ವಚನ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿಂದಿನ ಸರ್ಕಾರದ ವೇಳೆ ಪಠ್ಯದಲ್ಲಿ ಏನೇನು ಅನಾಹುತವಾಗಿದೆ? ಬಸವಣ್ಣ, ಕುವೆಂಪು ಸೇರಿದಂತೆ ಹಲವು ಪಠ್ಯಗಳಲ್ಲಿ ಏನೇನು ಆಗಿತ್ತು ಎಂಬುದು ಗೊತ್ತಿದೆ. ನಾನು ಹೇಳಿದ ಮೇಲೆ ಬಸವಣ್ಣನವರ ಪಠ್ಯ ಬದಲಾವಣೆ ಮಾಡಿದರು. ಸಿದ್ದರಾಮಯ್ಯ ಸರ್ಕಾರ ಪಠ್ಯ ಸರಿಪಡಿಸುತ್ತಾರೆ ಎಂಬ ವಿಶ್ವಾಸವಿದೆ. ಅಲ್ಲದೆ ಶಾಲಾ ಪಠ್ಯದಲ್ಲಿ ವಚನ ಸಾಹಿತ್ಯವನ್ನು ಸೇರಿಸಬೇಕು ಎಂದು ಶ್ರೀಗಳು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...