alex Certify ತಮಿಳುನಾಡು ಎಂಟ್ರಿಗೆ ಮೊದಲೇ ಶಶಿಕಲಾ ನಟರಾಜನ್ ಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮಿಳುನಾಡು ಎಂಟ್ರಿಗೆ ಮೊದಲೇ ಶಶಿಕಲಾ ನಟರಾಜನ್ ಗೆ ಬಿಗ್ ಶಾಕ್

ಚೆನ್ನೈ: ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ತಮಿಳುನಾಡಿಗೆ ಎಂಟ್ರಿಗೆ ಮೊದಲೇ ಸರ್ಕಾರದಿಂದ ಶಾಕ್ ನೀಡಲಾಗಿದೆ. ಶಶಿಕಲಾ ಅವರ ಆಪ್ತರಿಗೆ ಸೇರಿದ 6 ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಶಶಿಕಲಾ ಆಪ್ತೆ ಇಳವರಸಿ ಮತ್ತು ಸೋದರಳಿಯ ಸುಧಾಕರನ್ ಅವರಿಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 2017 ರ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಇಳವರಸಿ ಬಿಡುಗಡೆಯಾಗಿದ್ದಾರೆ. ಸುಧಾಕರನ್ ಇನ್ನೂ ಜೈಲಿನಲ್ಲೇ ಇದ್ದಾರೆ. ಶಶಿಕಲಾ ಇಂದು ಬೆಂಗಳೂರಿನಿಂದ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...