alex Certify ಸರ್ವರ್ ಹ್ಯಾಕ್ ಚರ್ಚೆ ಬಿಡಿ, ಅದೊಂದು ರಾಜಕೀಯ ಸ್ಟೇಟ್ ಮೆಂಟ್ : ಸತೀಶ್ ಜಾರಕಿಹೊಳಿ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ವರ್ ಹ್ಯಾಕ್ ಚರ್ಚೆ ಬಿಡಿ, ಅದೊಂದು ರಾಜಕೀಯ ಸ್ಟೇಟ್ ಮೆಂಟ್ : ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಚಿಕ್ಕೋಡಿ : ಸರ್ವರ್ ಹ್ಯಾಕ್ ಚರ್ಚೆ ಇಲ್ಲಿಗೆ ಬಿಟ್ಟು ಬಿಡಿ, ಅದೊಂದು ರಾಜಕೀಯ ಸ್ಟೇಟ್ ಮೆಂಟ್ ಎಂದು ಸಚಿವ ಸತೀಶ್ ಜಾರಕಿಹೊಳಿ  ಸ್ಪಷ್ಟನೆ ನೀಡಿದ್ದಾರೆ.

ಹುಕ್ಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ‘ಸರ್ವರ್ ಹ್ಯಾಕ್ ಆಗಿದೆ, ಅದನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ನಾನು ಹೇಳಿದ್ದೇನೆ ಅಷ್ಟೇ, ಸರ್ವರ್ ಹ್ಯಾಕ್ ಆಗಿಲ್ಲ ಎಂದರೆ ಮುಗಿದು ಹೋಯಿತು. : ಸರ್ವರ್ ಹ್ಯಾಕ್ ಚರ್ಚೆ ಇಲ್ಲಿಗೆ ಬಿಟ್ಟು ಬಿಡಿ, ಅದೊಂದು ರಾಜಕೀಯ ಸ್ಟೇಟ್ ಮೆಂಟ್ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ  ನೀಡಿದ್ದಾರೆ.

‘ಬಿಜೆಪಿಯವರು ಈ ತರಹದ ಹಲವು ಹೇಳಿಕೆ ನೀಡಿದ್ದಾರೆ. ಕೆಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬೇಡಿ, ನನಗೆ ಅನಿಸಿದ್ದನ್ನು ನಾನು ಹೇಳಿದ್ದೇನೆ, ಈ ತರಹದ ಆರೋಪ , ಪ್ರತ್ಯಾರೋಪ ಸಾಕಷ್ಟು ಬರುತ್ತದೆ. ಈ ವಿಚಾರ ಇಲ್ಲಿಗೆ ಬಿಡಿ, ಬೇರೆ ವಿಷಯಗಳ ಬಗ್ಗೆ ಚರ್ಚೆ ಮಾಡೋಣ ಎಂದರು’.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...