alex Certify ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಧೀಮಂತ ಮಹಿಳೆ ‘ಸಾವಿತ್ರಿಬಾಯಿ ಫುಲೆ’ : CM ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಧೀಮಂತ ಮಹಿಳೆ ‘ಸಾವಿತ್ರಿಬಾಯಿ ಫುಲೆ’ : CM ಸಿದ್ದರಾಮಯ್ಯ

ಬೆಂಗಳೂರು : ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಧೀಮಂತ ಮಹಿಳೆ ಸಾವಿತ್ರಿಬಾಯಿ ಫುಲೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಮಾಹಿತಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ‘ಮಹಿಳೆಯರ ಮೇಲಿನ ಧಾರ್ಮಿಕ ಹಾಗೂ ಸಾಮಾಜಿಕ ಶೋಷಣೆಗಳನ್ನು ಶಿಕ್ಷಣದ ಮೂಲಕ ತೊಡೆದು ಹಾಕಲು ಶ್ರಮಿಸಿದ, ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಮಹಿಳಾ ಸಮುದಾಯಕ್ಕೆ ಶಿಕ್ಷಣದ ಹಕ್ಕನ್ನು ಕಲ್ಪಿಸಲು ಸ್ವತಃ ಮಹಿಳಾ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ, ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಧೀಮಂತ ಮಹಿಳೆ ಸಾವಿತ್ರಿಬಾಯಿ ಫುಲೆ ಅವರನ್ನು ಈ ಸಂದರ್ಭದಲ್ಲಿ ಗೌರವದಿಂದ ಸ್ಮರಿಸಿ, ನಮಿಸುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...