alex Certify ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ: ಅಪರಿಚಿತ ಉಗ್ರರ ಗುಂಡೇಟಿಗೆ ಪ್ರಾಂಶುಪಾಲ ಹಾಗೂ ಶಿಕ್ಷಕ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ: ಅಪರಿಚಿತ ಉಗ್ರರ ಗುಂಡೇಟಿಗೆ ಪ್ರಾಂಶುಪಾಲ ಹಾಗೂ ಶಿಕ್ಷಕ ಬಲಿ

ಶ್ರೀನಗರ ಹಾಗೂ ಬಂಡಿಪೋರಾದಲ್ಲಿ ಮೂವರು ನಾಗರಿಕರನ್ನು ಹೊಡೆದುರುಳಿಸಿ ಕೇವಲ ಎರಡು ದಿನಗಳ ಬಳಿಕ ಅಪರಿಚಿತ ಉಗ್ರರು ಶ್ರೀನಗರದ ಸಫಾ ಕಡಲ್​ ಪ್ರದೇಶದಲ್ಲಿ ಪ್ರಾಂಶುಪಾಲರು ಹಾಗೂ ಶಿಕ್ಷಕರನ್ನು ಗುಂಡಿಕ್ಕಿ ಕೊಂದಿದ್ದಾರೆ.

ಸ್ವಂತ ಸೂರು ಹೊಂದುವ ಕನಸು ಕಾಣುತ್ತಿದ್ದವರಿಗೆ ಬಿಗ್‌ ಶಾಕ್…!‌ ಮುಗಿಲು ಮುಟ್ಟಿದ ಸಿಮೆಂಟ್‌ ಬೆಲೆ

ಉಗ್ರರ ಗುಂಡೇಟಿನಿಂದ ಸಾವನ್ನಪ್ಪಿದ ಇಬ್ಬರನ್ನು ಸತೀಂದರ್​ ಕೌರ್​ ಹಾಗೂ ದೀಪಕ್ ಚಾಂದ್​ ಎಂದು ಗುರುತಿಸಲಾಗಿದೆ.

ಇಬ್ಬರೂ ಆಲೋಚಿಬಾಗ್​ನ ನಿವಾಸಿಗಳಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಎಸ್​ಕೆಐಎಂಎಸ್​​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಬ್ಬರು ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...