alex Certify ನಾಯಿ ತೊಳೆಯುವಾಗಲೇ ದುರಂತ, ನೀರಲ್ಲಿ ಮುಳುಗಿ ಅಣ್ಣ –ತಂಗಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಿ ತೊಳೆಯುವಾಗಲೇ ದುರಂತ, ನೀರಲ್ಲಿ ಮುಳುಗಿ ಅಣ್ಣ –ತಂಗಿ ಸಾವು

ಬೆಟ್ಟಹಲಸೂರು ಸಮೀಪ ಕಲ್ಲು ಕ್ವಾರಿಯಲ್ಲಿ ಮುಳುಗಿ ಅಣ್ಣ-ತಂಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಸಮೀಪ ಕಲ್ಲು ಕ್ವಾರಿಯಲ್ಲಿ ದುರಂತ ಸಂಭವಿಸಿದೆ.

ಅಣ್ಣ ಪ್ರೇಮ್ ಕುಮಾರ್(21) ಮತ್ತು ತಂಗಿ ಜೆನಿಫರ್(17) ಮೃತಪಟ್ಟವರು ಎಂದು ಹೇಳಲಾಗಿದೆ. ನಾಯಿ ತೊಳೆಯುವಾಗ ನೀರಿಗೆ ಬಿದ್ದ ತಂಗಿಯ ರಕ್ಷಣೆಗೆ ತೆರಳಿದ್ದ ಅಣ್ಣನೂ ಕೂಡ ನೀರು ಪಾಲಾಗಿದ್ದು, ಹುಡುಕಾಟ ನಡೆಸಲಾಗಿದೆ. ಚಿಕ್ಕಜಾಲ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯರ ನೆರವಿನಿಂದ ಶೋಧ ಕಾರ್ಯ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...