alex Certify ಬೆಂಗಳೂರಿನಲ್ಲಿ ಸೆ. 20 ರ ಒಳಗಾಗಿ ಎಲ್ಲ ರಸ್ತೆ ಗುಂಡಿಗಳ ದುರಸ್ಥಿ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಸೆ. 20 ರ ಒಳಗಾಗಿ ಎಲ್ಲ ರಸ್ತೆ ಗುಂಡಿಗಳ ದುರಸ್ಥಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ನಗರದಲ್ಲಿರುವ ಎಲ್ಲ ರಸ್ತೆಗಳ ಗುಂಡಿಗಳನ್ನು ಸೆಪ್ಟೆಂಬರ್ 20ರ ಒಳಗಾಗಿ ಮುಚ್ಚಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಯ ಸ್ವಂತ ಮಿಶ್ರಣ ಘಟಕದಿಂದ ಡಾಂಬರು ಪೂರೈಸಲಾಗುತ್ತಿದೆ. ಈವರೆಗೆ 1,376 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, 2,684 ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...