alex Certify BIG NEWS: ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್ ಗಳ ವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್ ಗಳ ವಶ

ದಾವಣಗೆರೆ: ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಬೆಳೆಗಳಿಗೆ ಕೊನೆಯ ಹಂತದ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್ ಸೆಟ್ ಗಳನ್ನು ತೆರವುಗೊಳಿಸಿ, ಅಂತಹ ಪಂಪ್ ಸೆಟ್ ಗಳಿಗೆ ಸರಬರಾಜಾಗುವ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ಗುರುವಾರ ದಾವಣಗೆರೆ ಹೊನ್ನಾಳಿ ರಸ್ತೆಯಲ್ಲಿರುವ ಅರಳೀಪುರ, ಯಲೋದಹಳ್ಳಿ ಹಾಗೂ ಇನ್ನಿತೆರೆ ಪ್ರದೇಶಗಳ ಕಾಲುವೆ, ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್ ಗಳನ್ನು ತೆರವುಗೊಳಿಸಲಾಗಿದೆ.

ನೀರಾವರಿ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se