alex Certify BREAKING : ಹಿರಿಯ ದಲಿತ ಹೋರಾಟಗಾರ ‘ಜಿಗಣಿ ಶಂಕರ್’ ಹೃದಯಾಘಾತದಿಂದ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಿರಿಯ ದಲಿತ ಹೋರಾಟಗಾರ ‘ಜಿಗಣಿ ಶಂಕರ್’ ಹೃದಯಾಘಾತದಿಂದ ನಿಧನ

ಬೆಂಗಳೂರು : ಹಿರಿಯ ದಲಿತ ಹೋರಾಟಗಾರ ಜಿಗಣಿ ಶಂಕರ್ ( jigani Shankar ) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನ ಜಿಗಣಿಯವರಾದ ಶಂಕರ್ ಹಲವು ಹೋರಾಟಗಳಿಂದ ಬಹಳ ಜನಪ್ರಿಯರಾಗಿದ್ದರು. ಆದರೆ ವಿಧಿ ಅಟ್ಟಹಾಸಕ್ಕೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.

ಜಿಗಣಿ ಶಂಕರ್ ದಲಿತ ಸಂಘಟನೆ ಹಾಗೂ ದಲಿತ ಪಕ್ಷಕಟ್ಟಿ ಸಾಕಷ್ಟು ಹೋರಾಟ ಮಾಡಿದ್ದರು. ಅವರು ಖಾಸಗಿ ಕಾರ್ಯಕ್ರಮಕ್ಕೆ ಕೋಲಾರಕ್ಕೆ ಹೋಗಿದ್ದಾಗ ಹೃದಯಾಘಾತ ಸಂಭವಿಸಿದೆ. ಇಂದು ಸಂಜೆ 4 ಗಂಟೆಗೆ ಬಂಡೇನಲ್ಲಸಂದ್ರ ಗ್ರಾಮದ ಜಮೀನಿನಲ್ಲಿ ಅವರ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬದ ಮೂಲಗಳು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...