alex Certify SHOCKING NEWS: ಶರಾವತಿ ಹಿನ್ನೀರಿನಲ್ಲಿ ದುರಂತ: ತೆಪ್ಪ ಮಗುಚಿ ಮೂವರು ಯುವಕರು ಜಲಸಮಾಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಶರಾವತಿ ಹಿನ್ನೀರಿನಲ್ಲಿ ದುರಂತ: ತೆಪ್ಪ ಮಗುಚಿ ಮೂವರು ಯುವಕರು ಜಲಸಮಾಧಿ

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ದುರಂತ ಸಂಭವಿಸಿದ್ದು, ತೆಪ್ಪ ಮಗುಚಿಬಿದ್ದು, ಮೂವರು ಯುವಕರು ನೀರುಪಾಲಾಗಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಈ ಘಟನೆ ನಡೆದಿದೆ. ಹುಲಿದೇವರ ಬನದ ಸಂದೀಪ್ (35) ಸಿಗಂದೂರು ಚೇತನ್ (30) ಗಿಣಿವಾರದ ರಾಜು (28) ಮೃತ ಯುವಕರು.

ಶರಾವತಿ ಹಿನ್ನೀರಿನಲ್ಲಿ ನಾಪತ್ತೆಯಗಿದ್ದ ಮೂವರು ಯುವಕರಿಗಾಗಿ ಶೋಧಕಾರ್ಯ ನಡೆಸಲಾಗಿದ್ದು, ಇಂದು ಬೆಳಿಗ್ಗೆ ಮೂವರ ಮೃತದೇಹ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರಿಗೆ 40 ಅಡಿ ಆಳದಲ್ಲಿ ಪತ್ತೆಯಾಗಿದೆ.

ಮೂವರು ಸ್ನೇಹಿತರು ಹೊಳೆಬಾಗಿಲು ಕಡೆಯಿಂದ ತೆಪ್ಪದಲ್ಲಿ ಊಟಕ್ಕೆ ತೆರಳಿದ್ದರು. ಊಟದ ಬಳಿಕ ವಾಪಾಸ್ ಆಗುವಾಗ ತೆಪ್ಪ ಮಗುಚಿ ದುರಂತ ಸಂಭವಿಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: