alex Certify ಶಿರೂರು ಗುಡ್ಡ ಕುಸಿತ ಪ್ರಕರಣ: 8 ದಿನಗಳ ನಂತರ ಮತ್ತೊಂದು ಮೃತದೇಹ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿರೂರು ಗುಡ್ಡ ಕುಸಿತ ಪ್ರಕರಣ: 8 ದಿನಗಳ ನಂತರ ಮತ್ತೊಂದು ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 8 ದಿನಗಳ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ.

ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಮತ್ತೊಂದು ಶವ ಪತ್ತೆಯಾಗಿದೆ. ಅವರನ್ನು ಉಳುವರೆ ಗ್ರಾಮದ ವೃದ್ದೆ ಸಣ್ಣಿ ಹನುಮಂತ ಗೌಡ(61) ಎಂದು ಗುರುತಿಸಲಾಗಿದೆ. ಮಣ್ಣು ಕುಸಿದ ಸ್ಥಳ, ನದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಹೆದ್ದಾರಿಯಲ್ಲಿ ಇದುವರೆಗೆ ಶೇಕಡ 70ರಷ್ಟು ಮಣ್ಣು ತೆಗೆಯಲಾಗಿದ್ದು, ಇಂದು ಸಂಜೆ ಅಥವಾ ನಾಳೆ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಲಿದೆ. 7 ದಿನದಿಂದ ಹುಡುಕಾಟ ನಡೆಸಿದರೂ ಲಾರಿ ಚಾಲಕ ಅರ್ಜನ್ ಕಂಡುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...