BIG BREAKING: ಉದ್ಧವ್ ಠಾಕ್ರೆ ಬಣಕ್ಕೆ ಬಿಗ್ ಶಾಕ್; ಪಕ್ಷದ ಜತೆ ಚಿಹ್ನೆಯೂ ಹೋಯ್ತು; ಶಿಂದೆಗೆ ‘ಶಿವಸೇನೆ’

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಬಣಕ್ಕೆ ಶಿವಸೇನೆ ಪಕ್ಷದ ಚಿಹ್ನೆಯನ್ನು ನೀಡಲಾಗಿದೆ. ಶಿವಸೇನೆ ಪಕ್ಷದ ಚಿಹ್ನೆಗಾಗಿ ಉದ್ಧವ್ ಠಾಕ್ರೆ ಮತ್ತು ಏಕನಾಥ ಶಿಂದೆ ಬಣದ ನಡುವೆ ಪೈಪೋಟಿ ಏರ್ಪಟ್ಟಿತ್ತು.

ಉದ್ಧವ್ ಠಾಕ್ರೆ ಬಣಕ್ಕೆ ಭಾರಿ ಮುಖಭಂಗವಾಗಿದೆ. ಏಕನಾಥ ಶಿಂದೆ ಬಣಕ್ಕೆ ಶಿವಸೇನದ ಪಕ್ಷದ ಚಿಹ್ನೆ ಸಿಕ್ಕಿದೆ. ಚುನಾವಣಾ ಆಯೋಗ ಬಿಲ್ಲು ಮತ್ತು ಮತ್ತು ಬಾಣದ ಚಿಹ್ನೆಯನ್ನು ಶಿಂದೆ ಬಣಕ್ಕೆ ನೀಡಿದೆ. ಶಿವಸೇನೆ ಪಕ್ಷದ ಹೆಸರು, ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಏಕನಾಥ್ ಶಿಂಧೆ ಬಣ ಉಳಿಸಿಕೊಳ್ಳಲಿದೆ ಆಯೋಗ ಹೇಳಿದೆ.

ಶಿವಸೇನೆ ಚಿಹ್ನೆ ಸಂಬಂಧ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರದ ಹಾಲಿ ಮುಖ್ಯಮಂತ್ರಿ ಏಕನಾಥ ಶಿಂದೆ ಬಣಕ್ಕೆ ಜಯ ಸಿಕ್ಕಿದೆ. ಏಕನಾಥ ಶಿಂದೆ ಬಂಡಾಯದಿಂದ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನವಾಗಿತ್ತು. ಇದೀಗ ಪಕ್ಷದ ಚಿಹ್ನೆಯನ್ನು ಕೂಡ ಠಾಕ್ರೆ ಕಳೆದುಕೊಂಡಿದ್ದಾರೆ.

https://twitter.com/ani_digital/status/1626574111085568001

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read