alex Certify BIG NEWS: ಯುವಕನ ಕಿರುಕುಳಕ್ಕೆ ಬೇಸತ್ತು ಬಾಲಕಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುವಕನ ಕಿರುಕುಳಕ್ಕೆ ಬೇಸತ್ತು ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಯುವಕನ ಕಿರುಕುಳಕ್ಕೆ ಬೇಸತ್ತು 14 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗೊಂದಿಚಟ್ನಹಳ್ಳಿಯಲ್ಲಿ ನಡೆದಿದೆ.

ವರ್ಷಿಣಿ ಆತ್ಮಹತ್ಯೆಗೆ ಶರಣಾದ ಬಾಲಕಿ. ಯುವಕನ ಕಿರುಕುಳಕ್ಕೆ ನೊಂದು ಬಾಲಕಿ ನೇಣಿಗೆ ಕೊರಳೊಡ್ಡಿದ್ದಾಳೆ. ತ್ಯಾಗರಾಜ್ ಎಂಬ ಯುವಕ ಪ್ರೀತಿಸುವಂತೆ ಬಾಲಕಿಗೆ ಪೀಡಿಸುತ್ತಿದ್ದ. ಬಾಲಕಿ ಪೋಷಕರು ತ್ಯಾಗರಾಜ್ ಗೆ 2 ತಿಂಗಳ ಹಿಂದೆ ಎಚ್ಚರಿಕೆ ಕೊಟ್ಟಿದ್ದರು.

ಆದರೂ ತ್ಯಾಗರಾಜ್ ಬಾಲಕಿಗೆ ಕಾಟಕೊಡುತ್ತಲೇ ಇದ್ದ. ಯುವಕನ ಕಾಟಕ್ಕೆ ನೊಂದ ವರ್ಷಿಣಿ ನ್ನಿನ್ನೆ ರಾತ್ರಿ ನೇಣಿಗೆ ಕೊರಳೋಡ್ಡಿದ್ದಾಳೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...