alex Certify ತಡರಾತ್ರಿ ಹಂದಿ ಅಣ್ಣಿ ಹತ್ಯೆಗೈದ ಆರೋಪಿಗಳು ಪೊಲೀಸರಿಗೆ ಶರಣಾಗತಿ, ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಹಂದಿ ಅಣ್ಣಿ ಹತ್ಯೆಗೈದ ಆರೋಪಿಗಳು ಪೊಲೀಸರಿಗೆ ಶರಣಾಗತಿ, ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಗೆ

ಚಿಕ್ಕಮಗಳೂರು: ಶಿವಮೊಗ್ಗದಲ್ಲಿ ರೌಡಿಶೀಟರ್ ಹಂದಿ ಅಣ್ಣಿಯನ್ನು ಕೊಲೆ ಮಾಡಿದ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಅವರ ಎದುರು ಆರೋಪಿಗಳು ಶರಣಾಗಿದ್ದಾರೆ. ತಡರಾತ್ರಿ ಪೊಲೀಸ್ ಅಧಿಕ್ಷಕರ ಕಚೇರಿಗೆ ಬಂದು 8 ಆರೋಪಿಗಳು ಶರಣಾಗಿದ್ದಾರೆ. ಹಂದಿ ಅಣ್ಣಿಯನ್ನು ಕೊಲೆ ಮಾಡಿರುವುದಾಗಿ ಎಸ್‌ಪಿ ಮುಂದೆ ತಪ್ಪಿಗೆ ನೀಡಿದ್ದಾರೆ. ಸದ್ಯಕ್ಕೆ ಆರೋಪಿಗಳು ಚಿಕ್ಕಮಗಳೂರು ಪೊಲೀಸರ ವಶದಲ್ಲಿದ್ದಾರೆ.

ಜುಲೈ 14 ರಂದು ಶಿವಮೊಗ್ಗ ವಿನೋಬನಗರದ ಪೊಲೀಸ್ ಚೌಕಿಯ ಬಳಿ ಪೊಲೀಸ್ ಠಾಣೆಯ ಅನತಿ ದೂರದಲ್ಲೇ : ಕುಖ್ಯಾತ ರೌಡಿ ಹಂದಿ ಅಣ್ಣಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...