alex Certify BREAKING NEWS: ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ಘಟನೆ ನಡೆದಿದೆ.

ಶೋಯೆಬ್(35) ಮತ್ತು ಮೊಹಮ್ಮದ್ ಗೌಸ್(30) ಕೊಲೆಯಾದವರು ಎಂದು ಹೇಳಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ತಲೆ ಮೇಲೆ ದೊಡ್ಡ ಕಲ್ಲುಗಳನ್ನು ಎತ್ತಿ ಹಾಕಿ ನಡುರಸ್ತೆಯಲ್ಲೇ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಯಾಸಿನ್ ಎಂಬುವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...