alex Certify BREAKING: ಶಿವಮೊಗ್ಗದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಿವಮೊಗ್ಗದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿತ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಂಧಿಬಜಾರ್ ನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಘಟನೆ ನಡೆದಿದೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸೆಂಥಿಲ್ ಎಂಬುವರಿಗೆ ಚಾಕುವಿನಿಂದ ಇರಿಯಲಾಗಿದೆ. ಸಂತೋಷ್ ಎಂಬಾತ ಕೃತ್ಯವೆಸಗಿ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...