alex Certify BREAKING: ಶಿವಮೊಗ್ಗದಲ್ಲಿ ಮುಂದುವರೆದ ಹಿಂಸಾಚಾರ, ಪೊಲೀಸ್ ವಾಹನಕ್ಕೆ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಿವಮೊಗ್ಗದಲ್ಲಿ ಮುಂದುವರೆದ ಹಿಂಸಾಚಾರ, ಪೊಲೀಸ್ ವಾಹನಕ್ಕೆ ಬೆಂಕಿ

ಶಿವಮೊಗ್ಗದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನವಾಗಿದ್ದು, ಗಲಾಟೆ ಮುಂದುವರೆದಿದೆ. ಪೊಲೀಸ್ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಅಂತ್ಯಸಂಸ್ಕಾರ ಮುಗಿದ ನಂತರ ಕಿಡಿಗೇಡಿಗಳ ಕೃತ್ಯ ಮುಂದುವರೆದಿದೆ. ಗೂಡಂಗಡಿಯೊಂದಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ಬಳಿಕ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಗಾಡಿಕೊಪ್ಪದ ಸರ್ವೀಸ್ ಸೆಂಟರ್ ವೊಂದರಲ್ಲಿ ಕೆ.ಎಸ್.ಆರ್.ಪಿ. ಪೊಲೀಸ್ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಅಂತ್ಯಕ್ರಿಯೆ ಮೆರವಣಿಗೆ ವೇಳೆ ಅನೇಕ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟದಲ್ಲಿ ಅನೇಕರು ಗಾಯಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...