alex Certify ಬೈಕ್ ಸವಾರರ ದುರ್ಮರಣ: ಅಪಘಾತವೆಸಗಿ ಪರಾರಿಯಾಗಲೆತ್ನಿಸಿದ ಲಾರಿ ಚಾಲಕನ ತಡೆದು ಪೊಲೀಸರಿಗೊಪ್ಪಿಸಿದ ಸ್ಥಳೀಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಸವಾರರ ದುರ್ಮರಣ: ಅಪಘಾತವೆಸಗಿ ಪರಾರಿಯಾಗಲೆತ್ನಿಸಿದ ಲಾರಿ ಚಾಲಕನ ತಡೆದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಶಿವಮೊಗ್ಗ: ಶರಾವತಿ ಸಂತ್ರಸ್ತರಿಗೆ ಜಮೀನು ಕೊಡಿಸಿಯೇ ಕೊಡಿಸುತ್ತೇವೆ ಎಂದು ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಅಸಾಧ್ಯವಾದದ್ದು ಯಾವುದೂ ಇಲ್ಲ. ನಮ್ಮ ಕಾರ್ಯಕರ್ತರ ಸಮಿತಿ ಸಂತ್ರಸ್ತರ ಬಗ್ಗೆ ಅಧ್ಯಯನ ಮಾಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಸಂತ್ರಸ್ತರಿಗೆ ಜಮೀನು ನೀಡಿದ್ದೆವು. ಕಾಗೋಡು ತಿಮ್ಮಪ್ಪ ಜಮೀನು ಕೊಡುವ ಕೆಲಸ ಮಾಡಿದ್ದಾರೆ ಎಂದರು.

ಶರಾವತಿ ಸಂತ್ರಸ್ತರು ದೇಶ, ರಾಜ್ಯಕ್ಕಾಗಿ ಭೂಮಿ ಕಳೆದುಕೊಂಡಿದ್ದಾರೆ. ಶರಾವತಿ ಸಂತ್ರಸ್ತರಿಗೆ ಜಮೀನು ಕೊಡುವ ಕೆಲಸ ಆಗಬೇಕು. ಕೇಸ್ ಹಾಕಿದ ಭೂಮಿ ಎಂದು ವಾಪಾಸ್ ಪಡೆಯುವುದು ಸರಿಯಲ್ಲ. ಸಂತ್ರಸ್ತರನ್ನು ಕೊಲ್ಲುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ. ಸಂತ್ರಸ್ಥರನ್ನು ಉಳಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...