alex Certify ಆಟೋ, ಬಸ್ ಚಾಲಕರಿಗೆ 5 ಲಕ್ಷ ರೂ. ಪರಿಹಾರ: ಆಕಸ್ಮಿಕ ನಿಧನಕ್ಕೆ ಕಾರ್ಮಿಕ ಇಲಾಖೆ ನೆರವು; ಶಿವರಾಮ್ ಹೆಬ್ಬಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟೋ, ಬಸ್ ಚಾಲಕರಿಗೆ 5 ಲಕ್ಷ ರೂ. ಪರಿಹಾರ: ಆಕಸ್ಮಿಕ ನಿಧನಕ್ಕೆ ಕಾರ್ಮಿಕ ಇಲಾಖೆ ನೆರವು; ಶಿವರಾಮ್ ಹೆಬ್ಬಾರ್

ಬೆಂಗಳೂರು: ಆಟೋ ಮತ್ತು ಬಸ್ ಚಾಲಕರು, ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಒಳಪಡುವ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಮೃತಪಟ್ಟ ಸಂದರ್ಭದಲ್ಲಿ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಮುಂದಿನ ಅಧಿವೇಶನದಲ್ಲಿ ಈ ಕುರಿತ ಮಸೂದೆ ಮಂಡಿಸಲಾಗುವುದು.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ರಿಕ್ಷಾ, ಬಸ್ ಚಾಲಕರು, ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಮೃತಪಟ್ಟ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯಿಂದ 5 ಲಕ್ಷ ರೂ. ನೀಡಲಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...