alex Certify ದೇವರ ಉತ್ಸವದಲ್ಲಿ ಕೆಂಡ ಹಾಯ್ದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವರ ಉತ್ಸವದಲ್ಲಿ ಕೆಂಡ ಹಾಯ್ದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್

ಕಾರವಾರ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಭಕ್ತರೊಂದಿಗೆ ಕೆಂಡ ಹಾಯುವ ಮೂಲಕ ಭಕ್ತಿ ಮೆರೆದ ಘಟನೆ ಶಿರಸಿ ತಾಲೂಕಿನ ನರೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವೀರಭದ್ರೇಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಚಿವ ಶಿವರಾಮ ಹೆಬ್ಬಾರ್ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಕೆಂಡ ಹಾಯುವ ಕಾರ್ಯ ನೆರವೇರಿಸಲಾಗುತ್ತಿತ್ತು. ಈ ವೇಳೆ ಸಚಿವರು ಕೂಡ ಭಕ್ತರೊಂದಿಗೆ ಕೆಂಡ ಹಾಯ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...