alex Certify BIG BREAKING: ಕೇಂದ್ರ ಸಚಿವರಾಗಿ ಕರ್ನಾಟಕದ ಎ. ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಪ್ರಮಾಣ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೇಂದ್ರ ಸಚಿವರಾಗಿ ಕರ್ನಾಟಕದ ಎ. ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಪ್ರಮಾಣ ಸ್ವೀಕಾರ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಮಾಣವಚನ ಬೋಧಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ಕರ್ನಾಟಕದ ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ ಅವರು ನೂತನ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...