alex Certify BREAKING : ರಾಜ್ಯದಲ್ಲಿ ಶಾಕಿಂಗ್ ಘಟನೆ : ‘ಬಯಲು ಶೌಚ’ಕ್ಕೆ ಹೋದ ಮಹಿಳೆ ಮೇಲೆ ಜೆಸಿಬಿ ಚಾಲಕ ಮಣ್ಣು ಹಾಕಿ ಆಕೆ ಸ್ಥಳದಲ್ಲೇ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಶಾಕಿಂಗ್ ಘಟನೆ : ‘ಬಯಲು ಶೌಚ’ಕ್ಕೆ ಹೋದ ಮಹಿಳೆ ಮೇಲೆ ಜೆಸಿಬಿ ಚಾಲಕ ಮಣ್ಣು ಹಾಕಿ ಆಕೆ ಸ್ಥಳದಲ್ಲೇ ಸಾವು..!

ರಾಯಚೂರು : ಬಯಲು ಶೌಚಕ್ಕೆ ಹೋದ ಮಹಿಳೆ ಮೇಲೆ ಜೆಸಿಬಿ ಚಾಲಕ ಮಣ್ಣಿನ ರಾಶಿ ಹಾಕಿದ್ದು, ಉಸಿರಾಡಲು ಆಗದೇ ಮಹಿಳೆ ಮೃತಪಟ್ಟ ಘಟನೆ ನಗರದ ಆಶಾಪುರ ರಸ್ತೆಯ ಜನತಾ ಕಾಲೋನಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ತಾಯಮ್ಮ (32) ಎಂದು ಗುರುತಿಸಲಾಗಿದೆ. ನಿವೇಶನ ಸ್ವಚ್ಚ ಮಾಡುತ್ತಿದ್ದ ಜೆಸಿಬಿ ಚಾಲಕ ಆಕಸ್ಮಾತ್ ಆಗಿ ಮಣ್ಣು ಹಾಕಿದ್ದಾನೆ. ಆ ಸ್ಥಳದಲ್ಲಿದ್ದ ಮಹಿಳೆ ತಾಯಮ್ಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಸಿಬಿ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...