alex Certify SHOCKING NEWS: ಅಮ್ಮನಿಗೆ ಮೆಸೇಜ್ ಕಳುಹಿಸಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಅಮ್ಮನಿಗೆ ಮೆಸೇಜ್ ಕಳುಹಿಸಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಹಾಸನ : 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ.

15 ವರ್ಷದ ಪೂರ್ವಿಕಾ ಆತ್ಮಹತ್ಯೆಗೆ ಶರಣಾದ ಬಾಲಕಿ. ಹಾಸನದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಸತ್ಯಮಂಗಲ ಬಡಾವಣೆಯ ಪ್ರಸಾದ್ ಹಾಗೂ ಸುಬ್ಬುಲಕ್ಷ್ಮಿ ಎಂಬುವವ ಪುತ್ರಿ ಪೂರ್ವಿಕಾ.

ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನನ್ನು ಕ್ಷಮಿಸಿ ಎಂದು ತಾಯಿ ಮೊಬೈಲ್ ಗೆ ಪೂರ್ವಿಕಾ ಮೆಸೇಜ್ ಕಳುಹಿಸಿದ್ದಾಳೆ ಬಳಿಕ ಮನೆಯಿಂದ ಹೊರಹೋದ ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕಿ ಶವಕ್ಕಾಗಿ ಶೋಧ ಕಾರ್ಯ ಆರಂಭವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...