alex Certify SHOCKING NEWS: ಕೃಷಿ ಮಹಾವಿದ್ಯಾಲಯದಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕೃಷಿ ಮಹಾವಿದ್ಯಾಲಯದಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯೊಬ್ಬಳು ಚಿಕ್ಕಬಳ್ಳಾಪುರದ ಸರ್ಕಾರಿ ಕೃಷಿ ಮಹಾವಿದ್ಯಾಲಯದಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.

ಬಿ.ಎಸ್ಸಿ ಅಗ್ರಿಕಲ್ಚರ್ ಓದುತ್ತಿದ್ದ ಪವಿತ್ರಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಆತ್ಮಹತ್ಯೆಗೂ ಮುನ್ನ ಪವಿತ್ರಾ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಟ್ಟಿದ್ದಾಳೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಕುರುಬೂರು ಕೃಷಿ ಮಹಾವಿದ್ಯಾಲಯದ ವಸತಿ ನಿಲಯದಲ್ಲಿ ಪವಿತ್ರಾ ನೇಣಿಗೆ ಕೊರಳೊಡ್ಡಿದ್ದಾರೆ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...