alex Certify SHOCKING NEWS: ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಕೋರ್ಟ್ ಬೆಂಚ್ ಕ್ಲರ್ಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಕೋರ್ಟ್ ಬೆಂಚ್ ಕ್ಲರ್ಕ್

ಶಿವಮೊಗ್ಗ: ಸಾಗರ ಕೋರ್ಟ್ ನ ಬೆಂಚ್ ಕ್ಲರ್ಕ್ ಒಬ್ಬರು ತಾಳಗುಪ್ಪ-ಬೆಂಗಳೂರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಗ್ವೆ-ಶಿರವಾಳ ರೈಲ್ವೆ ಗೇಟ್ ಬಳಿ ನಡೆದಿದೆ.

ಸಾಗರದ ಲೋಹಿಯಾ ನಗರದ ನಿವಾಸಿ ನಾಗರಾಜ್ (31) ಮೃತ ವ್ಯಕ್ತಿ. ಸಾಗರ ಜೆ.ಎಂ.ಎಫ್.ಸಿ ಕೋರ್ಟ್ ನಲ್ಲಿ ಎಫ್ ಡಿ ಸಿ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರೈಲಿಗೆ ಸಿಲುಕಿ ದೇಹ ಛಿದ್ರಗೊಂಡಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...