alex Certify SHOCKING NEWS: ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

ಮಂಗಳೂರು: ಯುವಕನೊಬ್ಬ ಸ್ನೇಹಿತರಿಂದ ಬರ್ಬರವಾಗಿ ಹತ್ಯೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ತಲಪಾಡಿ ಬಳಿ ಈ ಘಟನೆ ನಡೆದಿದ್ದು 29 ವರ್ಷದ ಮೊಹಮ್ಮದ್ ಆಸಿಫ್ ಕೊಲೆಯಾದ ಯುವಕ. ಸ್ನೇಹಿತರ ನಡುವೆ ಗಾಂಜಾ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಮೊಹಮ್ಮದ್ ಆಸಿಫ್ ಗೆಳೆಯರಾದ ನೌಫಾಲ್, ಮೊಹಮ್ಮದ್ ನೌಸಿರ್ ಕೊಲೆ ಮಾಡಿರುವ ಆರೋಪಿಗಳು. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...