alex Certify SHOCKING NEWS: ಹಣ್ಣು ಕೀಳಲು ಹೋಗಿ ಬಾವಿಗೆ ಬಿದ್ದ ತಾಯಿ-ಮಕ್ಕಳು; ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಹಣ್ಣು ಕೀಳಲು ಹೋಗಿ ಬಾವಿಗೆ ಬಿದ್ದ ತಾಯಿ-ಮಕ್ಕಳು; ಮೂವರ ದುರ್ಮರಣ

ತುಮಕೂರು: ಸೀಬೆಹಣ್ಣು ಕೀಳಲೆಂದು ಹೋಗಿ ಕಾಲು ಜಾರಿ ಬಾವಿಗೆ ಬಿದ್ದ ಇಬ್ಬರು ಮಕ್ಕಳನ್ನು ರಕ್ಷಿಸಲು ಹೋಗಿದ್ದ ತಾಯಿ ಸೇರಿ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿರುಮಲಪಾಳ್ಯದಲ್ಲಿ ನಡೆದಿದೆ.

ಹೇಮಲತಾ (34) ಹಾಗೂ ಮಕ್ಕಳಾದ ಮಾನಸಾ (6), ಪೂರ್ವಿಕಾ (3) ಮೃತರು. ಬಾವಿದಡದಲ್ಲಿದ್ದ ಸೀಬೆಮರದಲ್ಲಿ ಹಣ್ಣನ್ನು ಕೀಳಲೆಂದು ಹೋದಾಗ ಇಬ್ಬರು ಪುತ್ರಿಯರು ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ಮಕ್ಕಳನ್ನು ರಕ್ಷಿಸಲೆಂದು ತಾಯಿ ಹೇಮಲತಾ ಕೂಡ ಬಾವಿಗೆ ಹಾರಿದ್ದರು. ಆದರೆ ಬಾವಿಯಿಂದ ಮೇಲೆ ಬರಲು ಸಾಧ್ಯವಾಗದೇ ಮೂವರು ಸಾವನ್ನಪ್ಪಿದ್ದಾರೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...