alex Certify SHOCKING NEWS: ಹಿಟಾಚಿ ವಾಹನಕ್ಕೆ ಬಲಿಯಾದ ಮೂರು ವರ್ಷದ ಕಂದ; ಸಿಲಿಕಾನ್ ಸಿಟಿಯಲ್ಲಿ ಹೃದಯವಿದ್ರಾವಕ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಹಿಟಾಚಿ ವಾಹನಕ್ಕೆ ಬಲಿಯಾದ ಮೂರು ವರ್ಷದ ಕಂದ; ಸಿಲಿಕಾನ್ ಸಿಟಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಹಿಟಾಚಿ ವಾಹನದಡಿ ಸಿಲುಕಿ ಮೂರು ವರ್ಷದ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉಪ್ಪಾರಪೇಟೆಯ ಧನ್ವಂತರಿ ರಸ್ತೆಯಲ್ಲಿ ನಡೆದಿದೆ.

ಸಿಮಿಯಾನ್ ವಾಹನಕ್ಕೆ ಸಿಲುಕಿ ಬಲಿಯಾದ ಮಗು. 3 ವರ್ಷದ ಸಿಮಿಯಾನ್ ಅಪ್ಪನ ಜತೆ ಮನೆಯಿಂದ ಹೊರಗೆ ಬಂದಿದ್ದ. ಮಗು ಬರುತ್ತಿರುವುದನ್ನು ಗಮನಿಸದ ಹಿಟಾಚಿ ವಾಹನ ಚಾಲಕ ವಾಹನವನ್ನು ರಿವರ್ಸ್ ತೆಗೆದುಕೊಂಡಿದ್ದಾನೆ. ಘೋರ ದುರಂತವೊಂದು ಸಂಭವಿಸಿಹೋಗಿದೆ. ವಾಹನದಡಿಗೆ ಸಿಲುಕಿ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ಪಿಂಚಣಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಜೀವನ ಪ್ರಮಾಣ ಪತ್ರ ಸಲ್ಲಿಕೆ ಗಡುವು 2 ತಿಂಗಳು ವಿಸ್ತರಣೆ; ಫೆ. 28 ರ ವರೆಗೆ ಅವಕಾಶ

ಹಿಟಾಚಿ ವಾಹನ ಚಾಲಕನ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...