alex Certify SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಪತ್ನಿಯ ಶೀಲಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಪಾಪಿ ಪತಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : ಪತ್ನಿಯ ಶೀಲಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಪಾಪಿ ಪತಿ..!

ಚಿತ್ರದುರ್ಗ : ಪತಿಯೋರ್ವ ಪತ್ನಿಯ ಶೀಲಶಂಕಿಸಿ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ವಿಕೃತಿ ಮೆರೆದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಣಕಾಲ್ಮೂರಿನಲ್ಲಿ ನಡೆದಿದೆ.

ಪತಿ ನಾಗೇಶ್ ಎಂಬಾತ ತನ್ನ ಪತ್ನಿ ಪೂಜಾ ಮೇಲೆ ಈ ಕೃತ್ಯ ಎಸಗಿದ್ದಾನೆ. ಗಂಡ, ಮಾವ ಸೇರಿಕೊಂಡು ಬಲ ಕೆನ್ನೆ, ಎಡಗೈ, ಬಲ ತೊಡೆಯ ಹಿಂಭಾಗ ಮತ್ತು ಮುಂಭಾಗವನ್ನು ಬಹಳ ಕ್ರೂರವಾಗಿ ಸುಟ್ಟಿದ್ದಾರೆ.

ಪತಿ ನಾಗೇಶ್ ನೀನು ಮೊಬೈಲ್ ನಲ್ಲಿ ಬೇರೆಯವರ ಜೊತೆ ಮಾತನಾಡುತ್ತೀಯಾ ಎಂದು ಕ್ಷುಲ್ಲಕ ಕಾರಣಕ್ಕೆ ಪೂಜಾ ಮೇಲೆ ಗಲಾಟೆ ನಡೆದು ಹಲ್ಲೆ ನಡೆಸಿದ್ದಾರೆ. ಕಳೆದ ಆಗಸ್ಟ್ 15 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...