alex Certify BIG BREAKING: ಕಾಶ್ಮೀರದಲ್ಲಿ ವ್ಯಾಪಾರಿ ಹತ್ಯೆಗೈದ ಉಗ್ರ ಸೇರಿ ಮೂವರು ಭಯೋತ್ಪಾದಕರ ಎನ್ ಕೌಂಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಾಶ್ಮೀರದಲ್ಲಿ ವ್ಯಾಪಾರಿ ಹತ್ಯೆಗೈದ ಉಗ್ರ ಸೇರಿ ಮೂವರು ಭಯೋತ್ಪಾದಕರ ಎನ್ ಕೌಂಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್ ನಡೆಸಲಾಗಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ. ಸಿಆರ್ಪಿಎಫ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಮೂರು ಉಗ್ರರಲ್ಲಿ ಒಬ್ಬಾತ ಗಂಧರ್ ಬಾಲ್ ನ ಮುಖ್ತಾರ್ ಶಾ ಎಂದು ಗುರುತಿಸಲಾಗಿದೆ.

ಬಿಹಾರದ ವ್ಯಾಪಾರಿ ವೀರೇಂದ್ರ ಪಾಸ್ವಾನ್ ನನ್ನು ಹತ್ಯೆ ಮಾಡಿದ ಬಳಿಕ ಶೋಪಿಯಾನ್ ಗೆ ಮುಖ್ತಾರ್ ಆಗಮಿಸಿದ್ದ ಎಂದು ಜಮ್ಮು ಮತ್ತು ಕಾಶ್ಮೀರದ ಐಜಿಪಿ ವಿಜಯಕುಮಾರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...