alex Certify ಮಾಜಿ ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆಯಾಗಿದೆ: ಶ್ರೀರಾಮುಲು ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆಯಾಗಿದೆ: ಶ್ರೀರಾಮುಲು ವಾಗ್ದಾಳಿ

ಚಿತ್ರದುರ್ಗ: ಅಧಿಕಾರ ಕಳೆದುಕೊಂಡ ನಂತರ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮತಿಭ್ರಮಣೆಯಾಗಿದೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಹಠಹಿಡಿದು ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದರು. ಈಗ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನ ನಡೆಸಿದ್ದಾರೆ. ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಪ್ರಯತ್ನಿಸುತ್ತಿದ್ದಾರೆ. ಅವರು ರಾಜಕೀಯ ನಿವೃತ್ತಿ ಪಡೆಯುವುದು ಉತ್ತಮ ಎಂದು ಶ್ರೀರಾಮುಲು ಸಲಹೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...