alex Certify BIG NEWS: ‘ಮುಖ್ಯಮಂತ್ರಿ’ ವಿಚಾರದ ಬಗ್ಗೆ ಸಿದ್ಧರಾಮಯ್ಯ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಮುಖ್ಯಮಂತ್ರಿ’ ವಿಚಾರದ ಬಗ್ಗೆ ಸಿದ್ಧರಾಮಯ್ಯ ಮಹತ್ವದ ಹೇಳಿಕೆ

ಮೈಸೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು, ಬೆಂಬಲಿಗರ ನಡುವೆ ಭಾರೀ ಚರ್ಚೆಯೇ ನಡೆದಿದ್ದು, ರಾಜಕೀಯ ವಲಯದಲ್ಲಿಯೂ ಬಿರುಸಿನ ಚರ್ಚೆಯಾಗ್ತಿದೆ.

ಈ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿ ‘ಮುಖ್ಯಮಂತ್ರಿ’ ಕುರಿತಾದ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ಮಾತನಾಡಿದ ಅವರು, ಕೆಲವರು ಅಭಿಮಾನದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದು ಹೇಳುತ್ತಾರೆ. ಮತ್ತೆ ಕೆಲವರು ಇನ್ಯಾರೋ ಮುಖ್ಯಮಂತ್ರಿ ಆಗಲಿ ಎಂದು ಹೇಳುತ್ತಾರೆ. ಯಾರು ಏನೇ ಹೇಳಿದರೂ ಮುಖ್ಯಮಂತ್ರಿ ಆಯ್ಕೆ ಮಾಡುವವರು ಶಾಸಕರು. ನಂತರ ಹೈಕಮಾಂಡ್ ಅದಕ್ಕೆ ಒಪ್ಪಿಗೆ ಕೊಡಬೇಕು. ಆದ್ದರಿಂದ ಸಿಎಂ ಆಯ್ಕೆ ವಿಚಾರದ ಚರ್ಚೆ ಅನಗತ್ಯ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...