alex Certify ‘ಜಿಪಂ, ತಾಪಂ ಚುನಾವಣೆ ಇನ್ನೂ ವಿಳಂಬ, ಎಲೆಕ್ಷನ್ ನಡೆಸಲು ಸರ್ಕಾರಕ್ಕೆ ಆಸಕ್ತಿ ಇಲ್ಲ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜಿಪಂ, ತಾಪಂ ಚುನಾವಣೆ ಇನ್ನೂ ವಿಳಂಬ, ಎಲೆಕ್ಷನ್ ನಡೆಸಲು ಸರ್ಕಾರಕ್ಕೆ ಆಸಕ್ತಿ ಇಲ್ಲ’

ಮೈಸೂರು: ಬಿಜೆಪಿ ಸರ್ಕಾರದವರಿಗೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಆಸಕ್ತಿ ಇಲ್ಲ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನವೆಂಬರ್ ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಸಬೇಕಿತ್ತು. ಆದರೆ, ಈ ಸರ್ಕಾರಕ್ಕೆ ಚುನಾವಣೆ ನಡೆಸುವ ಆಸಕ್ತಿಯಿಲ್ಲ. ಕ್ಷೇತ್ರ ಮರುವಿಂಗಡಣೆಗಾಗಿ ಹೊಸ ಆಯೋಗ ರಚಿಸಿದ್ದಾರೆ. ನಾವೆಲ್ಲ ಅದನ್ನು ವಿಧಾನಸಭೆಯಲ್ಲಿ ವಿರೋಧ ಮಾಡಿದ್ದೆವು. ನಮಗೆ ಬಹುಮತ ಇಲ್ಲದ ಕಾರಣ ಬಿಲ್ ಪಾಸ್ ಮಾಡಿಕೊಂಡರು. ಕ್ಷೇತ್ರ ಮರು ವಿಂಗಡಣೆ ಆಯೋಗ ವರದಿ ಕೊಡಬೇಕು. ಅಲ್ಲಿಯವರೆಗೂ ಚುನಾವಣೆ ನಡೆಯಲ್ಲ. ಆರು ತಿಂಗಳು ಆಗುತ್ತದೆಯೋ, ಒಂದು ವರ್ಷ ಆಗುತ್ತದೆಯೋ ಗೊತ್ತಿಲ್ಲ. ವಿಧಾನಸಭೆ ಚುನಾವಣೆ ನಂತರ ಜಿಪಂ, ತಾಪಂ ಚುನಾವಣೆ ನಡೆದರೂ ಅಚ್ಚರಿಯಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...