alex Certify ಬೆಳಗಾವಿಯಿಂದಲೇ ಸಿದ್ದರಾಮಯ್ಯ ಸರ್ಕಾರ ಪತನ : ಶಾಸಕ ಮುನಿಯತ್ನ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿಯಿಂದಲೇ ಸಿದ್ದರಾಮಯ್ಯ ಸರ್ಕಾರ ಪತನ : ಶಾಸಕ ಮುನಿಯತ್ನ ಹೊಸ ಬಾಂಬ್

ಬೆಂಗಳೂರು : ಬೆಳಗಾವಿಯಿಂದಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ಪತನ ಆರಂಭವಾಗಲಿದೆ ಎಂದು ಬಿಜೆಪಿ ಶಾಸಕ ಮುನಿರತ್ನ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಪತನ ಬೆಳಗಾವಿಯಿಂದ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಕೊನೆಗೊಳ್ಳಲಿದೆ., ಬೆಳಗಾವಿ ಜಿಲ್ಲಾ ಕಾಂಗ್ರೆಸ್​ನಲ್ಲಿ ಆಂತರಿಕ ಜಗಳ ಕಾವೇರಿ ನೀರು ಉಕ್ಕಿ ಹರಿಯುವ ರೀತಿಯಲ್ಲಿ ಅಲ್ಲಿ ಉಕ್ಕಿ ಹರಿಯುತ್ತಿದೆ. ಈ ಹಿಂದೆ ಇದೇ ರೀತಿ ಅಲ್ಲಿ ಉಕ್ಕಿಹರಿದು ಮೈತ್ರಿ ಸರ್ಕಾರ ಪತನ ಆಗಿತ್ತು ಎಂದರು.

ಬೆಳಗಾವಿಗೆ ಭೇಟಿ ಕೊಟ್ಟಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸ್ವಾಗತ ಕೋರಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೋಗದಿರುವುದು ಆಶ್ಚರ್ಯವಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...