alex Certify ಸಿದ್ಧರಾಮಯ್ಯರ ಪ್ರಯತ್ನಕ್ಕೆ ಫಲ ಸಿಗಲ್ಲ: ಆರ್.ಎಸ್.ಎಸ್.ನವರು ರಾಜಕಾರಣಿಗಳಲ್ಲ, ದೇಶಭಕ್ತರು; ಗೋವಿಂದ ಕಾರಜೋಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯರ ಪ್ರಯತ್ನಕ್ಕೆ ಫಲ ಸಿಗಲ್ಲ: ಆರ್.ಎಸ್.ಎಸ್.ನವರು ರಾಜಕಾರಣಿಗಳಲ್ಲ, ದೇಶಭಕ್ತರು; ಗೋವಿಂದ ಕಾರಜೋಳ

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಒಂದು ಸತ್ಯ ಅರ್ಥಮಾಡಿಕೊಳ್ಳಬೇಕು. ಆರ್.ಎಸ್.ಎಸ್.ನವರು ರಾಜಕಾರಣಿಗಳಲ್ಲ, ದೇಶಭಕ್ತರು ಎಂದು ಹೇಳಿದ್ದಾರೆ.

ರಾಜಕಾರಣಕ್ಕಾಗಿ ಆರ್.ಎಸ್.ಎಸ್. ಎಳೆದು ತರುತ್ತಿದ್ದಾರೆ. ಸಿದ್ದರಾಮಯ್ಯನವರ ಪ್ರಯತ್ನಕ್ಕೆ ಫಲ ಸಿಗುವ ಸಾಧ್ಯತೆ ಇಲ್ಲ. ದೇಶದ ಜನರಿಗೆ ಆರ್.ಎಸ್.ಎಸ್. ಅಂದರೆ ಏನು ಎನ್ನುವುದು ಗೊತ್ತಿದೆ. ಸಿದ್ದರಾಮಯ್ಯನವರು ರಾಜಕಾರಣ ಮಾಡುವುದಷ್ಟೇ ಅಲ್ಲ, ದೇಶದ ಬಗ್ಗೆಯೂ ಚಿಂತನೆ ಮಾಡಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...