alex Certify ಮಾಜಿ ಸಿಎಂ ಸಿದ್ಧರಾಮಯ್ಯಗೆ ಪ್ರತಾಪ್ ಸಿಂಹ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಸಿದ್ಧರಾಮಯ್ಯಗೆ ಪ್ರತಾಪ್ ಸಿಂಹ ಟಾಂಗ್

ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯದ ಪಾಲಿನ ಹಣ ಬರುತ್ತಿಲ್ಲವೆಂಬ ಮಾಜಿ ಸಿಎಮ ಸಿದ್ದರಾಮಯ್ಯನವರ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಎಲ್ಲ ಗೊತ್ತಿದ್ದೂ ಕೂಡ ರಾಜಕೀಯ ಮಾತನಾಡುತ್ತಾರೆ. ಅವರ ಹೇಳಿಕೆಯ ಬಗ್ಗೆ ಹೆಚ್ಚು ಮಾತನಾಡುವುದಿಲ್ಲವೆಂದು ಪ್ರತಾಪ್ ಸಿಂಹ ಹೇಳಿದ್ದು, 13 ಬಾರಿ ಬಜೆಟ್ ಮಂಡಿಸಿದ ಅವರಿಗೆ ಎಲ್ಲ ತಿಳಿದಿರುತ್ತದೆ. ಹೆದ್ದಾರಿ ಕೆಲಸಕ್ಕೆ 95 ಸಾವಿರ ಕೋಟಿ ರೂಪಾಯಿ ಕೊಟ್ಟಿರುವುದು ಕೇಂದ್ರ ಸರ್ಕಾರ. ಬೆಂಗಳೂರು-ಮೈಸೂರು ಹೆದ್ದಾರಿ ಅಭಿವೃದ್ಧಿಗೆ 8096 ಕೋಟಿ ರೂಪಾಯಿ ಕೊಟ್ಟಿದೆ. ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡುತ್ತಿರುವುದು ಕೇಂದ್ರ ಸರ್ಕಾರ. ರಾಜ್ಯಕ್ಕೆ ಅಗತ್ಯ ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತ ಬಂದಿದೆ. ಸಿದ್ದರಾಮಯ್ಯ ರಾಜಕೀಯಕ್ಕಾಗಿ ಮಾತನಾಡುವುದನ್ನು ಬಿಡಬೇಕು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kouzlo vody: Jak udělat z akvária skvělou dekoraci Чешский язык: Тест на IQ: найдите 3 стрелки за Co se stane, když kočku zataháte Originální recept