alex Certify ಸಿದ್ಧರಾಮಯ್ಯಗೆ ಹೈಕಮಾಂಡ್ ದಿಢೀರ್ ಬುಲಾವ್, ದೆಹಲಿಗೆ ಬರುವಂತೆ ಸೋನಿಯಾಗಾಂಧಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯಗೆ ಹೈಕಮಾಂಡ್ ದಿಢೀರ್ ಬುಲಾವ್, ದೆಹಲಿಗೆ ಬರುವಂತೆ ಸೋನಿಯಾಗಾಂಧಿ ಆಹ್ವಾನ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಬುಲಾವ್ ನೀಡಿದ್ದಾರೆ.

ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದು, ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

ದೆಹಲಿಗೆ ಬರುವಂತೆ ಸೋನಿಯಾಗಾಂಧಿ ಆಹ್ವಾನ ನೀಡಿದ್ದು, ಟಿಕೆಟ್ ಹಂಚಿಕೆ, ಕೆಪಿಸಿಸಿ ಪುನಾರಚನೆ ಮತ್ತು ಪಕ್ಷ ಸಂಘಟನೆ ಕುರಿತಾಗಿ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...