alex Certify ಮೋದಿ ಸಂಪುಟಕ್ಕೆ ಇಬ್ಬರು ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಜ್ಯೋತಿರಾದಿತ್ಯ ಸಿಂಧಿಯಾಗೆ ಹೆಚ್ಚುವರಿ ಹೊಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಸಂಪುಟಕ್ಕೆ ಇಬ್ಬರು ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಜ್ಯೋತಿರಾದಿತ್ಯ ಸಿಂಧಿಯಾಗೆ ಹೆಚ್ಚುವರಿ ಹೊಣೆ

ನವದೆಹಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಹೆಚ್ಚುವರಿಯಾಗಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ.

ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಉಕ್ಕು ಸಚಿವಾಲಯದ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಮತ್ತು ಉಕ್ಕು ಸಚಿವ ರಾಮಚಂದ್ರ ಪ್ರಸಾದ್ ಸಿಂಗ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ನೀಡಿದ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ ನಂತರ ಈ ಇಬ್ಬರು ಸಚಿವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...