alex Certify ಬೆಂಗಳೂರಿನಲ್ಲಿ ಇದುವರೆಗೆ 14 ಸಾವಿರ ರಸ್ತೆ ಗುಂಡಿಗಳ ದುರಸ್ಥಿ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಇದುವರೆಗೆ 14 ಸಾವಿರ ರಸ್ತೆ ಗುಂಡಿಗಳ ದುರಸ್ಥಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಇದುವರೆಗೆ 14 ಸಾವಿರ ರಸ್ತೆ ಗುಂಡಿಗಳ ದುರಸ್ಥಿ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಇದುವರೆಗೆ 14 ಸಾವಿರ ರಸ್ತೆ ಗುಂಡಿಗಳ ದುರಸ್ಥಿ ಮಾಡಲಾಗಿದೆ ಮಳೆಯಿಂದ ಹಾನಿಗೀಡಾಗಿರುವ ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ 14 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ. ಮತ್ತೆಯೂ ಮಳೆ ಬಂದಿದ್ದರಿಂದ ಮತ್ತಷ್ಟು ಗುಂಡಿಗಳು ಆಗಿದ್ದು, ಅವನ್ನೂ ಮುಚ್ಚಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...