ತಾಯಿ ಚಿತಾಭಸ್ಮ ಬಿಡಲು ಹೋದಾಗಲೇ ದುರಂತ: ಪುತ್ರ ನೀರು ಪಾಲು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಇಟ್ಟಿಗೆ ಹೊರವಲಯದ ಮಳೆಹಳ್ಳದಲ್ಲಿ ತಾಯಿಯ ಚಿತಾಭಸ್ಮ ಬಿಡಲು ಹೋಗಿದ್ದ ಪುತ್ರ ನೀರು ಪಾಲಾಗಿದ್ದಾರೆ.

40 ವರ್ಷದ ಕೊಟ್ರೇಶ್ ನೀರು ಪಾಲಾದ ವ್ಯಕ್ತಿ ಎಂದು ಹೇಳಲಾಗಿದೆ. ಮೂರು ದಿನಗಳ ಹಿಂದೆ ಕೊಟ್ರೇಶ್ ಅವರ ತಾಯಿ ಮೃತಪಟ್ಟಿದ್ದು, ಅಂತ್ಯಕ್ರಿಯ ನೆರವೇರಿಸಿದ ನಂತರ ಕುಟುಂಬದವರ ಸಲಹೆಯಂತೆ ಮಳೆಹಳ್ಳದಲ್ಲಿ ಚಿತಾಭಸ್ಮ ಬಿಡಲು ಹೋಗಿದ್ದಾರೆ. ಚಿತಭಸ್ಮ ಬಿಡುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರು ಪಾಲಾಗಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read