alex Certify ‘ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ, ಶೀಘ್ರದಲ್ಲೇ ಉದ್ಯೋಗ ನೀತಿಯನ್ನೂ ಜಾರಿಗೆ ತರುತ್ತೇವೆ’ : ಸಿಎಂ ಬೊಮ್ಮಾಯಿ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ, ಶೀಘ್ರದಲ್ಲೇ ಉದ್ಯೋಗ ನೀತಿಯನ್ನೂ ಜಾರಿಗೆ ತರುತ್ತೇವೆ’ : ಸಿಎಂ ಬೊಮ್ಮಾಯಿ ಹೇಳಿಕೆ

ಕರ್ನಾಟಕದದಲ್ಲಿ ಹೂಡಿಕೆಗೆ ಉತ್ತಮ ವಾತಾವರಣ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಅರಮನೆ ಮೈದಾನದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿರುವ ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಾಗಾರವನ್ನು ಉದ್ಘಾಟಿಸಿದ ಬಳಿಕ ಬೊಮ್ಮಾಯಿ ಈ ಹೇಳಿಕೆಯನ್ನು ನೀಡಿದ್ದಾರೆ.

ನೈತಿಕ ಪೊಲೀಸ್​​ಗಿರಿಗೆ ಸಾಥ್​ ನೀಡಿದ್ರಾ ಬಿಜೆಪಿ ಶಾಸಕ….? ವಿವಾದದ ಕಿಡಿ ಹೊತ್ತಿಸಿದ ಮೂಡಬಿದ್ರೆ ಎಂಎಲ್​ಎ ನಡೆ

ದೇಶದಲ್ಲಿ ಅತಿ ಹೆಚ್ಚು ನವೋದ್ಯಮಗಳು ಬೆಂಗಳೂರಿನಲ್ಲಿದೆ.ರಕ್ಷಣೆ, ಇಂಜಿನಿಯರಿಂಗ್​, ಅಭಿವೃದ್ಧಿ ಕಂಪನಿಗಳು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳು ಬೆಂಗಳೂರಿನಲ್ಲಿದೆ. ಕರ್ನಾಟಕವು ಪ್ರಗತಿಪರ ರಾಜ್ಯವಾಗಿದ್ದು ಎಲ್ಲಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗ್ತಿದೆ ಎಂದು ಹೇಳಿದ್ರು.

ರಾಜ್ಯದಲ್ಲಿ ಕೈಗಾರಿಕಾ ನೀತಿಯ ಜೊತೆಯಲ್ಲಿ ಉದ್ಯಮ ನೀತಿಯನ್ನೂ ರಚಿಸಲಾಗುತ್ತದೆ. ಕರ್ನಾಟಕದಲ್ಲಂತೂ ಹೂಡಿಕೆಗೆ ಉತ್ತಮ ವಾತಾವರಣವಿದೆ. ಹೆಚ್ಚು ಉದ್ಯೋಗ ಸೃಷ್ಟಿಸುವವರಿಗೆ ರಾಜ್ಯ ಸರ್ಕಾರವೇ ಪ್ರೋತ್ಸಾಹ ನೀಡಲಿದೆ ಎಂದೂ ಇದೇ ವೇಳೆ ಹೇಳಿದ್ರು.

— CM of Karnataka (@CMofKarnataka) October 11, 2021

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...