alex Certify ರಾಜ್ಯದ ನೂತನ SPP ಆಗಿ ಬಿ.ಎ. ಬೆಳ್ಳಿಯಪ್ಪ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ನೂತನ SPP ಆಗಿ ಬಿ.ಎ. ಬೆಳ್ಳಿಯಪ್ಪ ನೇಮಕ

ಬೆಂಗಳೂರು: ರಾಜ್ಯ ಅಭಿಯೋಜಕರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ರಾಜ್ಯದ ನೂತನ ಎಸ್‍ಪಿಪಿಯಾಗಿ ಬಿ.ಎ. ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಅಭಿಯೋಜಕ -2 ಆಗಿ ವಿಜಯಕುಮಾರ ಮಜಗೆ ಅವರನ್ನು ನೇಮಕ ಮಾಡಲಾಗಿದೆ. ಹೆಚ್ಚುವರಿ ಎಸ್.ಪಿ.ಪಿ.ಯಾಗಿ ಬಿ.ಎನ್. ಜಗದೀಶ್ ಅವರನ್ನು ನೇಮಕ ಮಾಡಲಾಗಿದೆ. ಕಿರಣ್ ಜವಳಿ, ವಿ.ಎಸ್. ಹೆಗಡೆ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಸರ್ಕಾರ ನೇಮಕ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...