alex Certify BIG BREAKING: ಕೊನೆಗೂ ಜನಾಕ್ರೋಶಕ್ಕೆ ಮಣಿದು ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊನೆಗೂ ಜನಾಕ್ರೋಶಕ್ಕೆ ಮಣಿದು ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆ

ಶ್ರೀಲಂಕಾ ಅಧ್ಯಕ್ಷ ಸ್ಥಾನದಿಂದ ಗೊಟಬಯ ರಾಜಪಕ್ಸೆ ಕೆಳಗಿಳಿದಿದ್ದಾರೆ. ಸಂಸತ್ತಿನ ಸ್ಪೀಕರ್‌ಗೆ ರಾಜೀನಾಮೆ ಪತ್ರವನ್ನು ಇಮೇಲ್ ಮಾಡಿದ್ದಾರೆ

ಇನ್ನೂ ಅಧ್ಯಕ್ಷ ರಾಜಪಕ್ಸೆ ಅವರಿಂದ ರಾಜೀನಾಮೆ ಪತ್ರ ಸ್ವೀಕರಿಸಬೇಕಿದೆ ಎಂದು ಶ್ರೀಲಂಕಾ ಸ್ಪೀಕರ್ ತಿಳಿಸಿದ್ದಾರೆ.

ಶ್ರೀಲಂಕಾದ ಸಂಸತ್ತಿನ ಸ್ಪೀಕರ್ ಯಾಪಾ ಅಬೇವರ್ಧನ ಅವರು ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರಿಂದ ರಾಜೀನಾಮೆ ಪತ್ರವನ್ನು ಇನ್ನೂ ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ. ಜುಲೈ 9 ರಂದು ಪ್ರತಿಭಟನಾಕಾರರು ಅವರ ನಿವಾಸಕ್ಕೆ ನುಗ್ಗಿದ ನಂತರ ಗೋಟಬಯ ರಾಜಪಕ್ಸೆ ಅವರು ತಲೆಮರೆಸಿಕೊಂಡಿದ್ದರು. ಬುಧವಾರ ರಾಜೀನಾಮೆ ಪತ್ರವನ್ನು ನೀಡುವುದಾಗಿ ಘೋಷಿಸಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ಗೆ ಇಮೇಲ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ರಾಜಪಕ್ಸೆ ಅವರಿಗೆ ಖಾಸಗಿ ಭೇಟಿ ಕಾರಣಕ್ಕೆ ಸಿಂಗಾಪುರಕ್ಕೆ ಪ್ರವೇಶ ನೀಡಲಾಗಿದೆ. ಅವರು ಆಶ್ರಯವನ್ನು ಕೇಳಿಲ್ಲ ಮತ್ತು ಅವರಿಗೆ ಯಾವುದೇ ಆಶ್ರಯವನ್ನು ನೀಡಿಲ್ಲ ಎಂದು ಸಿಂಗಾಪುರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...