alex Certify ಸಚಿವ ಶ್ರೀರಾಮುಲು ಮಹತ್ವದ ನಿರ್ಧಾರ: ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಶ್ರೀರಾಮುಲು ಮಹತ್ವದ ನಿರ್ಧಾರ: ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ

ಬಳ್ಳಾರಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಬದಲಿಗೆ ಬಳ್ಳಾರಿ ಗ್ರಾಮೀಣ ಅಥವಾ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು  ಸಚಿವ ಬಿ. ಶ್ರೀರಾಮುಲು ನಿರ್ಧರಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಂಡೂರು ಅಥವಾ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹೈಕಮಾಂಡ್ ಗೂ ಈ ಬಗ್ಗೆ ಮಾಹಿತಿ ನೀಡಿದ್ದು, ಅಂತಿಮವಾಗಿ ಪಕ್ಷ ಎಲ್ಲಿಂದ ಸ್ಪರ್ಧಿಸಬೇಕು ಎಂದು ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಮೊಳಕಾಲ್ಮೂರು ಕ್ಷೇತ್ರ ಪ್ರತಿನಿಧಿಸುತ್ತಿರುವ ಶ್ರೀರಾಮುಲು ಕ್ಷೇತ್ರವನ್ನು ತೊರೆದು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದು, ಅವರು ಹಿಂದೆ ಪ್ರತಿನಿಧಿಸಿದ್ದ ಬಳ್ಳಾರಿ ಗ್ರಾಮೀಣ ಇಲ್ಲವೇ ಸಂಡೂರಿನಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se